ವೇದಿಕೆಯ ಸದಸ್ಯರು, ಶಾಲೆಗೆ ದಾಖಲಾದ ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ರೂಪಾಯಿ ಠೇವಣಿಯನ್ನು ಬ್ಯಾಂಕ್ನಲ್ಲಿ ಇಟ್ಟು, ಶಾಲೆಯಲ್ಲಿ ಓದು ಮುಗಿಸಿ ಹೋಗುವ ಸಮಯದಲ್ಲಿ ಬಡ್ಡಿ ಸಮೇತ ಹಣವನ್ನು ಕೊಟ್ಟು ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಕಳೆದ ಸಾಲಿನಲ್ಲಿ ಒಟ್ಟು 52 ವಿದ್ಯಾರ್ಥಿಗಳು ದಾಖಲಾಗಿದ್ದು, ಠೇವಣಿಯನ್ನು ಇಡಲಾಗಿದೆ ಎಂದು ವೇದಿಕೆಯ ರಂಗಸ್ವಾಮಿ ತಿಳಿಸಿದ್ದಾರೆ.