ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ವಿಗ್ರಹ ಲೋಕಾರ್ಪಣೆ

Last Updated 10 ಏಪ್ರಿಲ್ 2022, 6:50 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಬಿದನಗೆರೆಯ ಬಸವೇಶ್ವರ ಮಠದಲ್ಲಿ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ವಿಗ್ರಹವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಲೋಕಾರ್ಪಣೆ ಮಾಡಿದರು.

ಸಚಿವ ಅಶ್ವತ್ಥ ನಾರಾಯಣ, ಶಾಸಕರಾದ ಡಾ.ರಂಗನಾಥ, ರಾಜುಗೌಡ, ಮುಖಂಡ ಎಸ್.ಪಿ.ಮುದ್ದಹನುಮೇಗೌಡ, ಮಠದ ಮುಖ್ಯಸ್ಥ ಧನಂಜಯ ಸ್ವಾಮಿ, ನಂಜಾವಧೂತ ಸ್ವಾಮೀಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT