ಕುರುಬದ ಸಂಘದ ಅಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಘಟಕ ರಚನೆ, ಕಾನೂನು ಘಟಕ ರಚನೆ, ಉಪಸಲಹಾ ಸಮಿತಿ ರಚನೆ, ಆಜೀವ ಸದಸ್ಯತ್ವ ನೋಂದಣಿ ಮತ್ತೆ ಆರಂಭ, ಸಂಘದ ಬೈಲಾ ನಿಯಮಗಳನ್ನು ತಿದ್ದುಪಡಿ ಮಾಡಲು ಸಂಘದ ನಿರ್ದೇಶಕರನ್ನು ಒಳಗೊಂಡ ಸಮಿತಿ ರಚನೆ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಬೇಕಾಗಿದ್ದ 2019–20ನೇ ಸಾಲಿನ ಪ್ರತಿಭಾ ಪುರಸ್ಕಾರ ಮುಂದೂಡಿಕೆ ಬಗ್ಗೆ ಸಭೆಯಲ್ಲಿ ನಿರ್ಣಕೈಗೊಳ್ಳಲಾಯಿತು.