ಮಂಗಳವಾರ, 3 ಮಾರ್ಚ್ 2026
×
ADVERTISEMENT

ಸುರ್ಜೇವಾಲ ವಿರುದ್ಧ ಮತ್ತೆ ಆಕ್ರೋಶ ಹೊರ ಹಾಕಿದ ರಾಜಣ್ಣ

Published : 11 ಜುಲೈ 2025, 10:53 IST
Last Updated : 11 ಜುಲೈ 2025, 10:53 IST
ADVERTISEMENT
ಫಾಲೋ ಮಾಡಿ
Comments
ದೆಹಲಿಗೆ ಹೋಗಲ್ಲ
ಎಐಸಿಸಿ ರಚಿಸಿರುವ ಒಬಿಸಿ ಸಲಹಾ ಮಂಡಳಿ ನಾಯಕತ್ವವನ್ನು ಸಿದ್ದರಾಮಯ್ಯ ಒಪ್ಪಿಕೊಳ್ಳುವುದು ಅನುಮಾನ. ಅವರಿಗೆ ಹಿಂದಿ ಬರುವುದಿಲ್ಲ. ರಾಷ್ಟ್ರ ಮಟ್ಟಕ್ಕೆ ಹೋಗಿ ಏನು ಮಾಡುತ್ತಾರೆ. ದೆಹಲಿಯಲ್ಲಿ ಹಿಂದಿ ಬರದಿದ್ದರೆ ಏನೂ ನಡೆಯುವುದಿಲ್ಲ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT