<p><strong>ಶಿರಾ:</strong> ಆಂತರಿಕ ಕಚ್ಚಾಟದಿಂದ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಮತ್ತೊಂದೆಡೆ ಜೆಡಿಎಸ್ ರಾಜ್ಯದಲ್ಲಿ ಪ್ರಸ್ತುತತೆ ಕಳೆದುಕೊಳ್ಳುತ್ತಿದೆ. ಆದ್ದರಿಂದ ಈ ಎರಡೂ ಪಕ್ಷಗಳಿಗೆ ಮತ ಹಾಕುವುದು ವ್ಯರ್ಥ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>‘ಶಿರಾ ಕ್ಷೇತ್ರದಲ್ಲಿ ಪೈಪೋಟಿ ಇರುವುದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತ್ರ. ಜೆಡಿಎಸ್ ಇಲ್ಲಿ ಲೆಕ್ಕಕ್ಕಿಲ್ಲ’ ಎಂದರು.</p>.<p>ನಗರದಲ್ಲಿ ಶನಿವಾರ ನಾಯಕ ಸಮುದಾಯದವರು ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಿಜೆಪಿ ಸರ್ಕಾರ ಸರ್ವಜನರ ಹಿತಕ್ಕಾಗಿ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ದೇಶದಲ್ಲಿ ಎಲ್ಲ ಜಾತಿ, ಧರ್ಮಗಳನ್ನು ಪ್ರತಿನಿಧಿಸುವ ಏಕೈಕ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.ಬಿಜೆಪಿ ಎಂದರೆ ಅಭಿವೃದ್ಧಿ, ಸರ್ವ ಸಮಾನತೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ಆಂತರಿಕ ಕಚ್ಚಾಟದಿಂದ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಮತ್ತೊಂದೆಡೆ ಜೆಡಿಎಸ್ ರಾಜ್ಯದಲ್ಲಿ ಪ್ರಸ್ತುತತೆ ಕಳೆದುಕೊಳ್ಳುತ್ತಿದೆ. ಆದ್ದರಿಂದ ಈ ಎರಡೂ ಪಕ್ಷಗಳಿಗೆ ಮತ ಹಾಕುವುದು ವ್ಯರ್ಥ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.</p>.<p>‘ಶಿರಾ ಕ್ಷೇತ್ರದಲ್ಲಿ ಪೈಪೋಟಿ ಇರುವುದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತ್ರ. ಜೆಡಿಎಸ್ ಇಲ್ಲಿ ಲೆಕ್ಕಕ್ಕಿಲ್ಲ’ ಎಂದರು.</p>.<p>ನಗರದಲ್ಲಿ ಶನಿವಾರ ನಾಯಕ ಸಮುದಾಯದವರು ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಿಜೆಪಿ ಸರ್ಕಾರ ಸರ್ವಜನರ ಹಿತಕ್ಕಾಗಿ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ದೇಶದಲ್ಲಿ ಎಲ್ಲ ಜಾತಿ, ಧರ್ಮಗಳನ್ನು ಪ್ರತಿನಿಧಿಸುವ ಏಕೈಕ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.ಬಿಜೆಪಿ ಎಂದರೆ ಅಭಿವೃದ್ಧಿ, ಸರ್ವ ಸಮಾನತೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>