ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಆರ್. ಮಂಜುನಾಥ್, ಬರಗೂರು ನಟರಾಜು, ಕಾನೂನು ಘಟಕದ ಅಧ್ಯಕ್ಷ ಎಚ್.ಗುರುಮೂರ್ತಿ, ಯುವ ಕಾಂಗ್ರೆಸ್ ಅಧ್ಯಕ್ಷ ದಿವಾಕರ್ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎಸ್.ರವಿ, ಮುಖಂಡರಾದ ಕಲ್ಕೆರೆ ರವಿಕುಮಾರ್, ಡಿ.ಸಿ.ಆಶೋಕ್, ಶಶಿಧರ್ ಗೌಡ, ಅಬ್ದುಲ್ಲಾ ಖಾನ್, ಜಿ.ರಘು, ಷಣ್ಮುಖಪ್ಪ, ದೇವರಾಜು, ರಾಮಕೃಷ್ಣಪ್ಪ, ಸತ್ಯನಾರಾಯಣ, ಭಾನು ಪ್ರಕಾಶ್, ಚಿದಾನಂದ್, ಹಾರೋಗೆರೆ ಮಹೇಶ್, ಅಜೇಯ್ ಇದ್ದರು.