ಕೋಮವಾದಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಜೆಡಿಎಸ್ ಜತೆ ಸೇರಿ ಸರ್ಕಾರ ರಚಿಸಲಾಗಿತ್ತು. ಆದರೆ ಶಾಸಕರು, ಸಚಿವರನ್ನುಕುಮಾರಸ್ವಾಮಿ ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ‘ಆಪರೇಷನ್ ಕಮಲ’ಕ್ಕೆ ಸರ್ಕಾರ ಬಲಿಯಾಯಿತು.‘ಸಿದ್ದರಾಮಯ್ಯ ಅವರಿಂದ ಸರ್ಕಾರ ಉರುಳಿತು’ ಎಂದು ಈಗ ಸುಳ್ಳು ಹೇಳುತ್ತಿದ್ದಾರೆ’ ಎಂದು ಆಪಾದಿಸಿದರು.