‘ವೀರಶೈವ– ಲಿಂಗಾಯತರನ್ನು ಒಡೆಯಲು ಹೋಗಿದ್ದೇ ಕಾಂಗ್ರೆಸ್ಗೆ ಅಪಜಯವಾಗಲು ಕಾರಣ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರಿಗೇ ಹೇಳಿದ್ದೇವೆ. ಯಾವುದೇ ರಾಜಕಾರಣಿಗಳಾಗಲಿ, ಯಾವ ಧರ್ಮದಲ್ಲೂ ಹಸ್ತಕ್ಷೇಪ ಮಾಡಬಾರದು. ಧರ್ಮದ ಭಾವನೆಗೆ ಧಕ್ಕೆ ತರಲು ಹೋಗಬಾರದು. ಎಲ್ಲ ಧರ್ಮ, ಜನಾಂಗಗಳ ಆದರ್ಶ ಉಳಿಸಿಕೊಂಡು ಹೋಗಬೇಕು’ ಎಂದರು.