ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ಶಾಸಕ ಕೆ.ಗೋಪಾಲಯ್ಯ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ, ಮುಖಂಡರಾದ ನಿಂಗಪ್ಪ, ನೆ.ಲ.ನರೇಂದ್ರಬಾಬು, ವೈ.ಎ.ನಾರಾಯಣಸ್ವಾಮಿ, ಲಕ್ಷ್ಮಿಶ್, ಅನ್ನದಾನಪ್ಪ, ತಿಪ್ಪೇಸ್ವಾಮಿ, ಹುಚ್ಚಯ್ಯ, ದೇವರಾಜು, ಗೂಳೂರು ಶಿವಕುಮಾರ್, ಲಕ್ಷ್ಮಿನಾರಾಯಣ್, ಯಶೋದಮ್ಮ, ಅನ್ನಪೂರ್ಣ ಇತರರು ಉಪಸ್ಥಿತರಿದ್ದರು.