<p><strong>ತುಮಕೂರು</strong>: ‘ಅಹಿಂದ ಚಿಂತನೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮನುವಾದಿಗಳು, ಪಟ್ಟಭದ್ರ ಹಿತಾಸಕ್ತರು ಷಡ್ಯಂತ್ರ ಮಾಡುತ್ತಿದ್ದಾರೆ’ ಎಂದು ಜಿಲ್ಲಾ ಅಹಿಂದ ವಕೀಲರ ಒಕ್ಕೂಟ ಆರೋಪಿಸಿದೆ.</p>.<p>ಸಿದ್ದರಾಮಯ್ಯ ಅವರ ಪ್ರಗತಿಪರ ಚಿಂತನೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಹಿಂದುಳಿದ, ಸೂಕ್ಷ್ಮ, ಅಲ್ಪಸಂಖ್ಯಾತರ ಪರ ಚಿಂತನೆಯೊಂದಿಗೆ ಸರ್ಕಾರ ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವ ಸಹಿಸದೆ ರಾಜಕೀಯ ಷಡ್ಯಂತ್ರದಿಂದ ಇಲ್ಲ–ಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ ಎಂದು ಒಕ್ಕೂಟದ ಸಂಚಾಲಕ ಎಸ್.ಚಿಕ್ಕರಾಜು ಇತರರು ತಿಳಿಸಿದ್ದಾರೆ.</p>.<p>ರಾಜ್ಯದ ಪ್ರಗತಿ ಹಾಗೂ ಅಹಿಂದ ವರ್ಗಗಳ ಏಳಿಗೆಗಾಗಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು. ಸಿದ್ದರಾಮಯ್ಯ ವಿರುದ್ಧ ಪಿತೂರಿ ಮಾಡುವರರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ಅಹಿಂದ ಚಿಂತನೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮನುವಾದಿಗಳು, ಪಟ್ಟಭದ್ರ ಹಿತಾಸಕ್ತರು ಷಡ್ಯಂತ್ರ ಮಾಡುತ್ತಿದ್ದಾರೆ’ ಎಂದು ಜಿಲ್ಲಾ ಅಹಿಂದ ವಕೀಲರ ಒಕ್ಕೂಟ ಆರೋಪಿಸಿದೆ.</p>.<p>ಸಿದ್ದರಾಮಯ್ಯ ಅವರ ಪ್ರಗತಿಪರ ಚಿಂತನೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಹಿಂದುಳಿದ, ಸೂಕ್ಷ್ಮ, ಅಲ್ಪಸಂಖ್ಯಾತರ ಪರ ಚಿಂತನೆಯೊಂದಿಗೆ ಸರ್ಕಾರ ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವ ಸಹಿಸದೆ ರಾಜಕೀಯ ಷಡ್ಯಂತ್ರದಿಂದ ಇಲ್ಲ–ಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ ಎಂದು ಒಕ್ಕೂಟದ ಸಂಚಾಲಕ ಎಸ್.ಚಿಕ್ಕರಾಜು ಇತರರು ತಿಳಿಸಿದ್ದಾರೆ.</p>.<p>ರಾಜ್ಯದ ಪ್ರಗತಿ ಹಾಗೂ ಅಹಿಂದ ವರ್ಗಗಳ ಏಳಿಗೆಗಾಗಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು. ಸಿದ್ದರಾಮಯ್ಯ ವಿರುದ್ಧ ಪಿತೂರಿ ಮಾಡುವರರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>