ಕುಪ್ಪಳಿಯ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಬಿ.ಎಂ. ಪುಟ್ಟಯ್ಯ ಅವರು ಸಂವಾದಕ್ಕೆ ಚಾಲನೆ ನೀಡಲಿದ್ದಾರೆ. ತಿಪಟೂರು ಯುವಕವಿ ಎಸ್.ಕೆ. ಮಂಜುನಾಥ, ತುಮಕೂರು ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ಧನುಷ್ ಎಚ್. ಶೇಖರ್ ಸಂವಾದಕ್ಕೆ ಪ್ರತಿಕ್ರಿಯೆ ನೀಡಲಿದ್ದಾರೆ. ಬಳಗದ ಸಂಚಾಲಕ ನಾಗಭೂಷಣ ಬಗ್ಗನಡು ಉಪಸ್ಥಿತರಿರುವರು.