ಕೋವಿಡ್ನಿಂದ ಶಿರಾದ ವ್ಯಕ್ತಿ ಮೃತಪಟ್ಟಿದ್ದು, ಆತನ ಪುತ್ರನಿಗೆ ಕೊರೊನಾ ಸೋಂಕು ತಗುಲಿದೆ. ಬಾಲಕ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾನೆ. ಈ ಎರಡು ಪ್ರಕರಣ ಬಿಟ್ಟರೆ ಜಿಲ್ಲೆಯಲ್ಲಿ ಹೊಸದಾಗಿ ಯಾರಿಗೂ ಸೋಂಕು ತಗುಲಿಲ್ಲ. ಹಾಗಾಗಿ ಜನರಲ್ಲಿ ಮನೆಮಾಡಿದ್ದ ಆತಂಕ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.