ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ವಾಹನ ಬಳಸಿಕೊಳ್ಳಲು ಮನವಿ

Last Updated 10 ಏಪ್ರಿಲ್ 2020, 13:01 IST
ಅಕ್ಷರ ಗಾತ್ರ

ಶಿರಾ: ಕೊರೊನಾ ವಿರುದ್ಧ ತಾಲ್ಲೂಕು ಆಡಳಿತ ಸಮರೋಪಾಧಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರತಿಯೊಬ್ಬ ನಾಗರಿಕರು ಅಧಿಕಾರಿಗಳಿಗೆ ಬೆಂಬಲವಾಗಿ ನಿಲ್ಲಬೇಕು. ಅಗತ್ಯಬಿದ್ದರೆ ಸಿಎಂಜಿ ಫೌಂಡೇಷನ್ ವಾಹನ ಹಾಗೂ ಪ್ರೆಸಿಡೆನ್ಸಿ ಶಾಲೆಯ ಬಸ್‌ಗಳನ್ನು ತಾಲ್ಲೂಕು ಆಡಳಿತ ಬಳಸಿಕೊಳ್ಳಬಹುದು ಎಂದು ಪೊಲೀಸ್ ಇಲಾಖೆಗೆ ಪ್ರೆಸಿಡೆನ್ಸಿ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಚಿದಾನಂದ ಎಂ.ಗೌಡ ಮನವಿ ಮಾಡಿದರು.

ನಗರದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಊಟ ಮತ್ತು ಮಾಸ್ಕ್ ವಿತರಿಸಿ ಮಾತನಾಡಿದರು.

ಡಿವೈಎಸ್‌ಪಿ ಕುಮಾರಪ್ಪ ಮಾತನಾಡಿ, ಕೊರೊನಾ ವಿರುದ್ದದ ಹೋರಾಟಕ್ಕೆ ಪ್ರತಿಯೊಬ್ಬರ ಸಹಕಾರ ಅತ್ಯವಶ್ಯ ಜನರು ಸಹ ಯಾವುದೇ ಕಾರಣಕ್ಕೂ ಮನೆ ಬಿಟ್ಟು ಹೊರಗೆ ಬರದೆ ಕೊರೊನಾ ನಿರ್ಮೂಲನೆಗೆ ಸಹಕರಿಸಬೇಕು ಎಂದರು.

ಸಿಪಿಐ ಶಿವಕುಮಾರ್, ಬಿಜೆಪಿ ನಗರ ಘಟಕದ ಅಧ್ಯಕ್ಷ ವಿಜಯರಾಜು, ಮಾಜಿ ಅಧ್ಯಕ್ಷ ಪಡಿ ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT