ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ಸದಸ್ಯರಾದ ರಾಮಕೃಷ್ಣ, ಜಯಪ್ರಕಾಶ್, ಗಿರಿಜಾ ಶ್ರೀರಂಗಯಾದವ್, ತಾ.ಪಂ ಅಧ್ಯಕ್ಷ ಚಂದ್ರಣ್ಣ, ಉಪಾಧ್ಯಕ್ಷ ರಂಗನಾಥಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ತಿಮ್ಮಣ್ಣ, ತಹಶೀಲ್ದಾರ್ ನಾಹಿದಾ ಜಮ್ ಜಮ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಮೋಹನ್ ಕುಮಾರ್ ಇದ್ದರು.