ಬೈಕ್ನಲ್ಲಿ ಸಾಗುತ್ತಿದ್ದ ತಾಲ್ಲೂಕಿನ ಗೊಂದಿಹಳ್ಳಿಯ ಶಾಂಭಶಿವಯ್ಯ( 73) ಹಾಗೂ ಶಂಕರಮ್ಮ (67) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತುಮಕೂರಿನಿಂದ ಬರುತ್ತಿದ್ದ ಬೈಕ್ಗೆ ಮಧುಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಕವಾಡಿಗರ ಪಾಳ್ಯದ ಸಮೀಪ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಸ್ ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.