ಪಾವಗಡ ಪೊಲೀಸ್ ಠಾಣೆಯ ಪಿಎಸ್ಐ ಎಚ್.ಎಸ್.ಮಂಜುನಾಥ್ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶ ಪಾಟೀಲ್ ಮಹ್ಮದ್ ಗೌಸ್ ಮೋಹದ್ದೀನ್ ಆರೋಪಿ ನರಸಿಂಹಮೂರ್ತಿಗೆ 4 ವರ್ಷ ಕಠಿಣ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಆರ್.ಟಿ.ಅರುಣ ವಾದ ಮಂಡಿಸಿದ್ದರು.