‘ಕೊಟ್ಟ ಭರವಸೆ ಈಡೇರಿಸದೆ ಭಾವನಾತ್ಮಕವಾಗಿ ಜನರ ದಾರಿ ತಪ್ಪಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಮಾರ್ಚ್ 3ರಿಂದ ಆಂದೋಲನ ಹಮ್ಮಿಕೊಳ್ಳಲಾಗುವುದು. ‘ಬಿಜೆಪಿ ಸೋಲಿಸಿ, ದೇಶ ಉಳಿಸಿ’ ಎಂಬ ಆಂದೋಲನವು ದಾವಣಗೆರೆಯಲ್ಲಿ ಆರಂಭವಾಗಲಿದೆ. ಮೈಸೂರು, ಕಲಬುರಗಿ, ಬಳ್ಳಾರಿ, ಮಂಗಳೂರು, ಹಾವೇರಿಯಲ್ಲಿ ಕಾರ್ಮಿಕರು, ರೈತರ ಸಮಾವೇಶ ನಡೆಯಲಿದೆ’ ಎಂದು ಮಾಹಿತಿ ನೀಡಿದರು.