ಬೆಂಗಳೂರಿನ ಸ್ವಾಧ ಫೌಂಡೇಶನ್ನ ಪ್ರತಿನಿಧಿ ರಾಜೇಶ್ ಮಾತನಾಡಿ, ಧನ ಸಹಾಯ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ಸಿಇಟಿ ಶುಲ್ಕ, ಮೂಲ ಸೌಲಭ್ಯ, ವಿದ್ಯಾರ್ಥಿನಿಲಯ ಸೌಲಭ್ಯ, ವ್ಯಾಸಂಗ ಶುಲ್ಕ, ಮತ್ತಿತರ ಸೌಲಭ್ಯಗಳನ್ನು ನೀಡಲಾಗುವುದು’ ಎಂದರು.