ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್, ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್, ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಮತ್ತು ಐಸಿಸಿ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್, ರಾಮಕೃಷ್ಣ ಆಶ್ರಮದ ಅಧ್ಯಕ್ಷ ಆತ್ಮಜ್ಞಾನಾನಂದ ಸ್ವಾಮೀಜಿ, ಅಂತರರಾಷ್ಟ್ರೀಯ ಯೋಗಪಟು ಎಚ್.ಖುಷಿ ಅವರನ್ನು ಸ್ವಚ್ಛತಾ ರಾಯ ಭಾರಿಯನ್ನಾಗಿ ಪಾಲಿಕೆ ನೇಮಕ ಮಾಡಿಕೊಂಡಿತ್ತು.