ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್ ಹಾಗೂ ಡಿವೈಎಸ್ಪಿ ಎಚ್.ಜೆ.ತಿಪ್ಪೇಸ್ವಾಮಿ ಮಾರ್ಗದರ್ಶನದಲ್ಲಿ ಸಿಪಿಐ ಮಧುಸೂದನ, ಪಿಎಸ್ಐ ಪಿ.ಎನ್.ಶೇಷಾದ್ರಿ, ಎ.ಎಸ್.ಐ ಬಾಲಕುಮಾರ, ಸಿ.ಎಸ್.ಪ್ರಸನ್ನಕುಮಾರ್, ಶಾಂತಕುಮಾರ್, ತಿಪ್ಪೇಸ್ವಾಮಿ ಮತ್ತು ರವಿಕುಮಾರ್ ಕಾರ್ಯಾಚರಣೆಯ ತಂಡದಲ್ಲಿ ಇದ್ದರು.