ರಸ್ತೆಯ ಕಾಮಗಾರಿ ಅಪೂರ್ಣವಾಗಿದ್ದು, ಲಕ್ಷ್ಮಮ್ಮ ಭಾನುವಾರ ಸಂಬಂಧಿಯ ಅಂತ್ಯಕ್ರಿಯೆಗಾಗಿ ಊರಿಗೆ ಹೋಗಿದ್ದಾಗ, ಕೃಷ್ಣಪ್ಪ ಮತ್ತು ಕುಟುಂಬವರ್ಗದವರು ಸೋಮುವಾರ ಬೆಳಿಗ್ಗೆ ಜೆಸಿಪಿ ಬಳಸಿ ಕಾಮಗಾರಿಯನ್ನು ಪೂರ್ಣಗೊಳಿಸಲು ಯತ್ನಿಸಿದರು. ಈ ಸಮಯದಲ್ಲಿ ಲಕ್ಷ್ಮಮ್ಮ ಅವರ ಮಗ ರಂಗಸ್ವಾಮಿ, ಮಗಳು ನರಸಮ್ಮ ತಡೆಯಲು ಯತ್ನಿಸಿದಾಗ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನೆಡೆಯಿತು.