ಈಗ ಶಾಲಾ ಮಕ್ಕಳ ವಿದ್ಯಾರ್ಥಿ ವೇತನಕ್ಕಾಗಿ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಅಗತ್ಯತೆ ಇದೆ. ಶಿಕ್ಷಕರು ಮಕ್ಕಳ ಆಧಾರ್ ಕಾರ್ಡ್ ತರಲು ಪೋಷಕರನ್ನು ಕೇಳುತ್ತಿದ್ದಾರೆ. ಇದರಿಂದ ಪೋಷಕರು ಹೊತ್ತಲ್ಲದ ಹೊತ್ತಿನಲ್ಲಿ ಆಧಾರ್ ಕಾರ್ಡ್ ಮಾಡಿಸಲು ಹೋಗುತ್ತಿದ್ದಾರೆ. ಇದರ ಪರಿಣಾಮವಾಗಿ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ಮುಖಂಡ ಇಮ್ರಾಜ್ ತಿಳಿಸಿದರು.