<p><strong>ಕುಣಿಗಲ್: </strong> ತಾಲ್ಲೂಕಿನ ಅಂಚೇಪಾಳ್ಯ ಸೇತುವೆ ಬಳಿಏ. 26ರಂದು ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೆಂಗಳೂರಿನ ಬನಶಂಕರಿಯ ನಿವಾಸಿ ಹುಚ್ಚೇಗೌಡ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.</p>.<p>ಅಂದು ದ್ವಿಚಕ್ರವಾಹನದಲ್ಲಿ ಪ್ರಯಾಣಿಸುತ್ತಿದ್ದ ಶಿವರಾಜ್ ಮತ್ತು ಹುಚ್ಚೇಗೌಡ ಎಂಬವರಿಗೆ ಕಾರೊಂದು ಡಿಕ್ಕಿಹೊಡೆದಿತ್ತು. ಹಿಂಬದಿ ಕುಳಿತಿದ್ದ ಹುಚ್ಚೇಗೌಡ ಅವರು ತೀವ್ರ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದರು. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p><strong>ಅನಾರೋಗ್ಯದಿಂದ ವ್ಯಕ್ತಿಯ ಸಾವು</strong></p>.<p>ತೀವ್ರ ಅನಾರೋಗ್ಯದಿಂದ ಬಳಲಿದ್ದ ತಾಲ್ಲೂಕಿನ ಬೀರಾಗಾನಹಳ್ಳಿಯ ಅನ್ವರ್ಪಾಷಾ (42) ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಕುಸಿದು ಮೃತಪಟ್ಟಿದ್ದಾರೆ. ಅವರು ಅಗ್ರಹಾರದಲ್ಲಿ ವಾಸವಿದ್ದರು. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್: </strong> ತಾಲ್ಲೂಕಿನ ಅಂಚೇಪಾಳ್ಯ ಸೇತುವೆ ಬಳಿಏ. 26ರಂದು ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೆಂಗಳೂರಿನ ಬನಶಂಕರಿಯ ನಿವಾಸಿ ಹುಚ್ಚೇಗೌಡ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.</p>.<p>ಅಂದು ದ್ವಿಚಕ್ರವಾಹನದಲ್ಲಿ ಪ್ರಯಾಣಿಸುತ್ತಿದ್ದ ಶಿವರಾಜ್ ಮತ್ತು ಹುಚ್ಚೇಗೌಡ ಎಂಬವರಿಗೆ ಕಾರೊಂದು ಡಿಕ್ಕಿಹೊಡೆದಿತ್ತು. ಹಿಂಬದಿ ಕುಳಿತಿದ್ದ ಹುಚ್ಚೇಗೌಡ ಅವರು ತೀವ್ರ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದರು. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p><strong>ಅನಾರೋಗ್ಯದಿಂದ ವ್ಯಕ್ತಿಯ ಸಾವು</strong></p>.<p>ತೀವ್ರ ಅನಾರೋಗ್ಯದಿಂದ ಬಳಲಿದ್ದ ತಾಲ್ಲೂಕಿನ ಬೀರಾಗಾನಹಳ್ಳಿಯ ಅನ್ವರ್ಪಾಷಾ (42) ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಕುಸಿದು ಮೃತಪಟ್ಟಿದ್ದಾರೆ. ಅವರು ಅಗ್ರಹಾರದಲ್ಲಿ ವಾಸವಿದ್ದರು. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>