ಬೆಂಗಳೂರಿಗೆ ವಾಪಸ್ ಆಗುವಾಗ ಬಟವಾಡಿ ಸಮೀಪ ಲಾರಿ ನಿಲ್ಲಿಸಿ, ಲಾರಿಯಲ್ಲಿದ್ದ ತನ್ನ ಸ್ನೇಹಿತನಿಗೆ ‘ತುಮಕೂರಿನಲ್ಲಿ ಸಂಬಂಧಿಕರಿದ್ದಾರೆ. ನಾನು ಅವರ ಮನೆಗೆ ಹೋಗಿ ಬರುತ್ತೇನೆ. ನೀನು ಲಾರಿ ತೆಗೆದುಕೊಂಡು ಹೋಗು’ ಎಂದು ಹೇಳಿದ್ದಾರೆ. ಯಾವ ಕಾರಣಕ್ಕಾಗಿ ನೇಣು ಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.