ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಬೈಕ್ ಸವಾರ ಸಾವು

Last Updated 5 ಏಪ್ರಿಲ್ 2020, 16:38 IST
ಅಕ್ಷರ ಗಾತ್ರ

ಚೇಳೂರು: ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ನಂದಿಹಳ್ಳಿ ಗೇಟ್ ಬಳಿ ಭಾನುವಾರ ಎರಡು ಬೈಕ್‌ಗಳು ನಡುವೆ ಡಿಕ್ಕಿ ಸಂಭವಿಸಿ ನಂದಿಹಳ್ಳಿ ಬಸವರಾಜು (23) ಮೃತಪಟ್ಟಿದ್ದಾರೆ.

ಚೇಳೂರಿನ ಲೋಕಮ್ಮ ಮತ್ತು ಅವಿನಾಶ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಬ್‌ ಇನ್‌ಸ್ಪೆಕ್ಟರ್ ವಿಜಯಕುಮಾರ್ ಭೇಟಿ ನೀಡಿದ್ದರು. ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT