ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ, ವಿಧಾನ ಪರಿಷತ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಒ ಶುಭಾ ಕಲ್ಯಾಣ್, ಅಧ್ಯಕ್ಷೆ ಲತಾ ರವಿಕುಮಾರ್, ಉಪವಿಭಾಗಾಧಿಕಾರಿ ಡಾ.ಕೆ. ನಂದಿನಿ, ತಹಶೀಲ್ದಾರ್ ಡಾ.ಜಿ. ವಿಶ್ವನಾಥ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ದೊಡ್ಡಸಿದ್ದಪ್ಪ, ತಾ.ಪಂ. ಅಧ್ಯಕ್ಷೆ ಇಂದಿರಾ,ಲೋಕೊಪಯೋಗಿ ಇಲಾಖೆಯ ಅಧಿಕಾರಿಗಳಾದ ದುರಗಪ್ಪ, ವಿರೂಪಾಕ್ಷಯ್ಯ, ಹೊನ್ನೇಶಪ್ಪ, ಪುರಸಭೆ ಸದಸ್ಯರಾದ ಎಂ.ಎಸ್. ಚಂದ್ರಶೇಖರ್ ಬಾಬು, ಎಂ.ಆರ್.ಜಗನ್ನಾಥ, ಎಂ.ಎಲ್.ಗಂಗರಾಜು, ನರಸಿಂಹಮೂರ್ತಿ, ಎಂಜಿನಿಯರ್ ರಮೇಶ್, ಗಂಗಾಧರ್, ರಾಜಗೋಪಾಲ್ ಇದ್ದರು.