ವರದಕ್ಷಿಣೆ ವಿರೋಧಿ ವೇದಿಕೆ ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ, ಪದಾಧಿಕಾರಿಗಳಾದ ಸಿ.ಎಲ್.ಸುನಂದಮ್ಮ, ಗಂಗಲಕ್ಷ್ಮಿ, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಭಾಗ್ಯಲಕ್ಷ್ಮಿ ನಾಗರಾಜ್, ಹೇಮಾ ಮಲ್ಲಿಕಾರ್ಜುನ್, ರೇಖಾ ಶಿವಕುಮಾರ್, ಲತಾ ನಾರಾಯಣ್, ಸಾಂತ್ವನ ಕೇಂದ್ರದ ಸಮಾಲೋಚಕರಾದ ಪಾರ್ವತಮ್ಮ, ಯುವರಾಣಿ, ನೇತ್ರಾ ಇತರರು ಭಾಗವಹಿಸಿದ್ದರು.