ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಲಿಂಡರ್ ಸ್ಫೋಟ: ತಪ್ಪಿದ ಅಪಾಯ

Last Updated 11 ಏಪ್ರಿಲ್ 2019, 17:44 IST
ಅಕ್ಷರ ಗಾತ್ರ

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಹಾಲುಗೌಡನಕಟ್ಟೆಯಲ್ಲಿ ಗ್ರಾಮದ ಕೊಲ್ಲಾಪುರದಮ್ಮ ಜಾತ್ರೆ ಪ್ರಯುಕ್ತ ಅಡುಗೆ ಮಾಡುತ್ತಿದ್ದಾಗ ಸಿಲಿಂಡರ್ ಸ್ಫೋಟಿಸಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಜಾತ್ರೆ ಅಂಗವಾಗಿ ಗ್ರಾಮಸ್ಥರೆಲ್ಲ ಸೇರಿ ಅಡುಗೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅಡುಗೆಗೆ ಬಳಸಿದ್ದ ಗ್ಯಾಸ್ ಸಿಲಿಂಡರ್ ಆಕಸ್ಮಿಕವಾಗಿ ಹತ್ತಿಕೊಂಡು ಆತಂಕ ಸೃಷ್ಟಿಸಿತು. ಅದು ಸಣ್ಣದಾಗಿ ಸ್ಫೋಟಿಸಿದರೂ ಯಾವುದೇ ಅಪಾಯ ಸಂಭವಿಸಲಿಲ್ಲ. ಸಿಲಿಂಡರ್‍ನಲ್ಲಿ ಗ್ಯಾಸ್ ಮುಗಿಯುತ್ತಾ ಬಂದಿದ್ದರಿಂದ ಅಪಾಯ ತಪ್ಪಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT