ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೆಡಿಕಲ್ ಅಶ್ವತ್ಥ್, ಅರಕೆರೆ ಶಂಕರ್, ಮಾಜಿ ಅಧ್ಯಕ್ಷ ಟಿ.ಬಿ. ರಾಮಚಂದ್ರಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್, ಗ್ರಾಮ ಪಂಚಾಯಿತಿ ಸದಸ್ಯ ಕೆ.ಎಲ್. ಎಮ್ಮಂಜು, ಗೀತಮ್ಮ, ಕೋಕಿಲ ಸಂದೀಪ್, ವಕೀಲ ಕೃಷ್ಣಮೂರ್ತಿ, ಮುಖಂಡರಾದ ಚಂದ್ರಶೇಖರ ಗೌಡ, ಮಂಜುಳಾ ಆರಾದ್ಯ, ಹುಲೀಕುಂಟೆ ಪ್ರಸಾದ್, ಎಂಎನ್ಜೆ ಮಂಜು, ಮರುಗಪ್ಪ, ಮೂಡ್ಲಗಿರಿಯಪ್ಪ, ಮಂಜುನಾಥ್ ಹಾಜರಿದ್ದರು.