ಆದಿಚುಂಚನಗಿರಿ ಮಠದ ವ್ಯವಾಸ್ಥಾಪಕ ನಿರ್ದೇಶಕ ಡಾ.ಪ್ರಕಾಶನಾಥ ಸ್ವಾಮೀಜಿ, ಮಂಗಳೂರಿನ ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ, ಮೈಸೂರು ಶಾಖಾ ಮಠದ ಮಂಜುನಾಥ ಸ್ವಾಮೀಜಿ, ದಸರೀಘಟ್ಟದ ಚಂದ್ರಶೇಖರನಾಥ ಸ್ವಾಮೀಜಿ, ನಾರಾಯಣನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ, ಹುಳಿಮಾವು ಶಾಖಾಮಠ ಶೈಲನಾಥ ಸ್ವಾಮೀಜಿ, ನಿವೃತ್ತ ಪೊಲೀಸ್ ಅಧಿಕಾರಿ ರಾಮಕೃಷ್ಣಪ್ಪ, ಡಾ.ಜಿತೇಂದ್ರ, ಡಿವೈಎಸ್ಪಿ ಚಂದನ್ ಕುಮಾರ್, ಗುಡಿಗೌಡರು ಹುಚ್ಚೇಗೌಡರು, ಶ್ರೀಧರಶಾಸ್ತ್ರೀ ಹೊಳಗೆರಹಳ್ಳಿ ಹಾಜರಿದ್ದರು.