ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಂಗನಹಳ್ಳಿ ಮಠದ ಬಸವಾನಂದ ಸ್ವಾಮೀಜಿ, ಬೆಳ್ಳಾವಿ ಕಾರದ ಮಠದ ಕಾರದ ವೀರಬಸವ ಸ್ವಾಮೀಜಿ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮುಖಂಡರಾದ ಎಸ್.ಪಿ.ಚಿದಾನಂದ್, ಡಾ.ಎಸ್.ಪರಮೇಶ್ ಮೊದಲಾದವರು ಭಾಗವಹಿಸಿದ್ದರು.