ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ‘ಮತ ಎಣಿಕೆಗೆ ಸಂಬಂಧಿಸಿದಂತೆ ಈಗಾಗಲೇ ಭಾರತ ಚುನಾವಣಾ ಆಯೋಗ ಸುತ್ತೋಲೆಗಳನ್ನು ಹೊರಡಿಸಿದ್ದು, ಸುತ್ತೋಲೆಗಳಲ್ಲಿರುವ ಮಾರ್ಗಸೂಚಿಗಳನ್ವಯ ಎಣಿಕೆ ಕಾರ್ಯವನ್ನು ನಡೆಸಬೇಕಿದೆ. ಸುತ್ತೋಲೆಗಳನ್ನು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರ್ಗಳು ಚೆನ್ನಾಗಿ ಓದಿ ಮನನ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.