ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರೇಮಾ, ಹಾಲು ಒಕ್ಕೂಟದ ನಿರ್ದೇಶಕರಾದ ಈಶ್ವರಪ್ಪ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ನರಸಮ್ಮ, ಮುಖಂಡರಾದ ಅರಕೆರೆ ಶಂಕರ್, ಮೆಡಿಕಲ್ ಅಶ್ವತ್ಥ್, ತುಂಬಾಡಿ ರಾಮಚಂದ್ರಪ್ಪ, ಮಹಾಲಿಂಗಪ್ಪ, ಮೈಲಾರಪ್ಪ, ಮಯೂರ ಗೋವಿಂದರಾಜು, ಚಂದ್ರಶೇಖರ್ ಗೌಡ, ವಾಲೆಚಂದ್ರಯ್ಯ, ಕವಿತಾ, ಜಯಮ್ಮ, ಮಂಜಮ್ಮ, ರಾಜಕುಮಾರ್, ಬೈಲಪ್ಪ, ಎಲ್.ರಾಜಣ್ಣ, ಹುಲಿಕುಂಟೆ ಮಲ್ಲಿಕಾರ್ಜುನ್ ಇದ್ದರು.