<p class="Briefhead"><strong>ತುಮಕೂರು:</strong> ನಗರದ ಕೃಷ್ಣಾನಗರ ನಿವಾಸಿ ಟಿ.ವಿ.ರಂಗಣ್ಣ (83) ಅವರು ಶನಿವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.</p>.<p>ಅವರಿಗೆ ಪತ್ನಿ, ಒಬ್ಬ ಪುತ್ರಿ, ಒಬ್ಬ ಪುತ್ರ ಹಾಗೂ ಬಂಧು ಬಳಗ ಇದ್ದಾರೆ.</p>.<p>ಕೃಷ್ಣಾನಗರದ ಕೃಷ್ಣನ ದೇವಸ್ಥಾನದ ಸಂಸ್ಥಾಪಕರಾಗಿದ್ದ ಅವರು ದೇವಸ್ಥಾನದ ಸಮಿತಿ ಅಧ್ಯಕ್ಷರಾಗಿದ್ದರು. ಅಪಾರ ದೈವ ಭಕ್ತರಾಗಿದ್ದ ಇವರು 50 ವರ್ಷಗಳ ಕಾಲ ಅಂಗಾರಕ ಉಪಾಸಕರಾಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p class="Briefhead"><strong>ತುಮಕೂರು:</strong> ನಗರದ ಕೃಷ್ಣಾನಗರ ನಿವಾಸಿ ಟಿ.ವಿ.ರಂಗಣ್ಣ (83) ಅವರು ಶನಿವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.</p>.<p>ಅವರಿಗೆ ಪತ್ನಿ, ಒಬ್ಬ ಪುತ್ರಿ, ಒಬ್ಬ ಪುತ್ರ ಹಾಗೂ ಬಂಧು ಬಳಗ ಇದ್ದಾರೆ.</p>.<p>ಕೃಷ್ಣಾನಗರದ ಕೃಷ್ಣನ ದೇವಸ್ಥಾನದ ಸಂಸ್ಥಾಪಕರಾಗಿದ್ದ ಅವರು ದೇವಸ್ಥಾನದ ಸಮಿತಿ ಅಧ್ಯಕ್ಷರಾಗಿದ್ದರು. ಅಪಾರ ದೈವ ಭಕ್ತರಾಗಿದ್ದ ಇವರು 50 ವರ್ಷಗಳ ಕಾಲ ಅಂಗಾರಕ ಉಪಾಸಕರಾಗಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>