ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

Last Updated 26 ಏಪ್ರಿಲ್ 2019, 14:43 IST
ಅಕ್ಷರ ಗಾತ್ರ

ತುಮಕೂರು: ಹಿರೇಹಳ್ಳಿ ಮತ್ತು ಕ್ಯಾತ್ಸಂದ್ರ ರೈಲ್ವೆ ನಿಲ್ದಾಣಗಳ ಮಧ್ಯೆ ರೈಲಿಗೆ ಸಿಲುಕಿ 50 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ.

ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದಾರೆ. ತುಂಬು ತೋಳಿನ ಅಂಗಿ, ಬಿಳಿ ಬಣ್ಣದ ಸ್ಯಾಂಡೊ ಬನಿಯನ್ ಧರಿಸಿದ್ದಾರೆ. ವಾರಸುದಾರರು ಇದ್ದಲ್ಲಿ ಎಸ್.ಟಿ.ವೆಂಕಟೇಶ್, ಎ.ಎಸ್.ಐ, ರೈಲ್ವೆ ಪೊಲೀಸ್ ಹೊರ ಠಾಣೆ, ತುಮಕೂರು. ಮೊಬೈಲ್– 9480802142 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT