ತುಮಕೂರು ವಿ.ವಿ ಶನಿವಾರ ಹಮ್ಮಿಕೊಂಡಿದ್ದ ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗ ಉದ್ಘಾಟಿಸಿ ಮಾತನಾಡಿ, ‘ಮಾನವೀಯ ಮೌಲ್ಯಗಳಿಗೆ ಬೆಲೆ ಕಟ್ಟಿದಾಗ ಬದುಕಿನ ಮೌಲ್ಯಗಳು ಕುಸಿಯುತ್ತವೆ. ಸಮಗ್ರತೆಯನ್ನು ಸಾಧಿಸುವ ಬದುಕನ್ನು ತೊರೆದು, ನೀತಿ, ನಿಯಮ, ಮಾನವೀಯ ಮೌಲ್ಯಗಳನ್ನು ಮರೆತು ಅಶಿಸ್ತಿನಿಂದ ಬದುಕುತ್ತಿದ್ದೇವೆ’ ಎಂದರು.