ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣ್ ಸ್ವಾಮಿ, ಚಿದಾನಂದ್ ಎಂ.ಗೌಡ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಸಿಇಒ ಡಾ.ಕೆ.ವಿದ್ಯಾಕುಮಾರಿ, ಎಸ್ಪಿ ಕೆ.ವಂಶಿಕೃಷ್ಣ, ಡಿಎಚ್ಒ ಡಾ.ನಾಗೇಂದ್ರಪ್ಪ, ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ತಹಶೀಲ್ದಾರ್ ವೈ.ರವಿ, ತಾ.ಪಂ. ಇ.ಒ. ದೊಡ್ಡಸಿದ್ದಯ್ಯ, ಟಿಎಚ್ಒ ಡಾ.ರಮೇಶ್ ಬಾಬು, ಡಾ.ಗಂಗಾಧರ್, ಸಿಪಿಐ ಎಂ.ಎಸ್.ಸರ್ದಾರ್, ಲೋಕೋಪಯೋಗಿ ಇಲಾಖೆ ಇಇ ಪ್ರಕಾಶ್, ಎಇಇ ಹೊನ್ನೇಶಪ್ಪ, ಮುಖ್ಯಾಧಿಕಾರಿ ಅಮರನಾರಾಯಣ್, ಸಿಡಿಪಿಒ ಅನಿತಾ, ಆಹಾರ ಇಲಾಖೆ ಶಿರಸ್ತೇದಾರ್ ಗಣೇಶ್ ಇದ್ದರು.