ವಿಧಾನಸಭಾ ಕ್ಷೇತ್ರಕ್ಕೆ ಒಂಬತ್ತು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಹೊರಗಿನವರಾದ ಧನಂಜಯ, ಜಗದೀಶ್, ವನಿತಾ, ವಿಜಯ ರಾಘವೇಂದ್ರ, ನಟರಾಜ್ ಟಿಕೆಟ್ಗೆ ಅರ್ಜಿ ಹಾಕಿದ್ದಾರೆ. ಈ ಹಿಂದೆ ಶಾಸಕರಾಗಿ ಆಯ್ಕೆಯಾಗಿದ್ದ ಲಕ್ಕಪ್ಪ ಅವರೂ ಟಿಕೆಟ್ ಕೇಳಿದ್ದಾರೆ. ಸ್ಥಳೀಯರಿಗೆ ಅವಕಾಶ ನೀಡಿದರೆ ಎಲ್ಲರೂ ಒಂದಾಗಿ ಕೆಲಸ ಮಾಡುತ್ತೇವೆ. ಇದು ಪಕ್ಷದ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.