ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಸಿದ್ಧವೀರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ರಾಜ್ಯ ಕಾರ್ಯದರ್ಶಿಗಳಾದ ಅಬ್ಬಣಿ ಶಿವಪ್ಪ, ಸತೀಶ್ ಕೆಂಕೆರೆ, ಜಿಲ್ಲಾ ಗೌರವಾಧ್ಯಕ್ಷ ಧನಂಜಯ ಆರಾಧ್ಯ, ವಿವಿಧ ತಾಲ್ಲೂಕು ಘಟಕದ ಅಧ್ಯಕ್ಷರಾದ ಅನಿಲ್ ಕುಮಾರ್, ಸಿದ್ಧರಾಜು, ಹಳೇ ಸಂಪಿಗೆ ಕೀರ್ತಿ, ರಾಜಣ್ಣ, ರಾಮನಗರ ಜಿಲ್ಲಾ ಕಾರ್ಯದರ್ಶಿ ಬೈರೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಶಿವರತ್ನ, ಚಿ.ನಾ.ಹಳ್ಳಿ ಅಧ್ಯಕ್ಷ ಲೋಕೇಶ್, ದೇವರಾಜು ಪತ್ನಿ ವಸಂತಮ್ಮ, ಪುತ್ರಿ ಚೈತ್ರಾ, ತಿಮ್ಲಾಪುರ ದೇವರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.