27ರಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ.ಸಿದ್ಧರಾಮಯ್ಯ ರಂಗೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಆರ್ಥಿಕ ಸಾಕ್ಷರತಾ ಸಲಹೆಗಾರ ಎಸ್.ದಯಾನಂದ್, ಶಿಕ್ಷಕ ಸುರೇಂದ್ರನಾಥ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಬೆಳ್ಳಾವಿ ಶಿವಕುಮಾರ್, ಉಪನ್ಯಾಸಕಿ ಹೇಮಲತಾ ಭಾಗವಹಿಸಲಿದ್ದಾರೆ.