<p><strong>ಕೊಡಿಗೇನಹಳ್ಳಿ ( ಮಧುಗಿರಿ ತಾ):</strong>ಬುಧವಾರ ಸಂಜೆ ಬೀಸಿದ ಬಾರಿ ಗಾಳಿಗೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಮೈದನಹೊಸಹಳ್ಳಿ ಗ್ರಾಮದ ಎಂ. ವಿಶ್ವನಾಥರೆಡ್ಡಿ ಅವರು 6 ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟ ನಾಶವಾಗಿದೆ.</p>.<p>ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿದ್ದರು. 15 ರಿಂದ 18 ಕೆಜಿ ತೂಗುವ ಗೊನೆಗಳು ಬಿಟ್ಟಿದ್ದವು. ಸುಮಾರು 15 ರಿಂದ 16 ಲಕ್ಷದ ಲಾಭದ ನಿರೀಕ್ಷೆಯಲ್ಲಿದ್ದರು.ಇನ್ನೇನು ತಿಂಗಳಲ್ಲಿ ಕಟಾವು ಮಾಡಬೇಕಿತ್ತು.</p>.<p>ನಮಗೆ ದಿಕ್ಕು ಕಾಣದಾಗಿದೆ. ಈ ಸಂದರ್ಭದಲ್ಲಿ ಸರ್ಕಾರ ನಮ್ಮ ಕಷ್ಟಕ್ಕೆ ಕೈಹಿಡಿಯದಿದ್ದರೆ ಬದುಕು ಬೀದಿಪಾಲಾಗಲಿದೆ ಎಂದು ರೈತ ಎಂ. ವಿಶ್ವನಾಥರೆಡ್ಡಿ ‘ಪ್ರಜಾವಾಣಿ’ಯೊಂದಿಗೆ ಅಳಲು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಡಿಗೇನಹಳ್ಳಿ ( ಮಧುಗಿರಿ ತಾ):</strong>ಬುಧವಾರ ಸಂಜೆ ಬೀಸಿದ ಬಾರಿ ಗಾಳಿಗೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಮೈದನಹೊಸಹಳ್ಳಿ ಗ್ರಾಮದ ಎಂ. ವಿಶ್ವನಾಥರೆಡ್ಡಿ ಅವರು 6 ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟ ನಾಶವಾಗಿದೆ.</p>.<p>ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿದ್ದರು. 15 ರಿಂದ 18 ಕೆಜಿ ತೂಗುವ ಗೊನೆಗಳು ಬಿಟ್ಟಿದ್ದವು. ಸುಮಾರು 15 ರಿಂದ 16 ಲಕ್ಷದ ಲಾಭದ ನಿರೀಕ್ಷೆಯಲ್ಲಿದ್ದರು.ಇನ್ನೇನು ತಿಂಗಳಲ್ಲಿ ಕಟಾವು ಮಾಡಬೇಕಿತ್ತು.</p>.<p>ನಮಗೆ ದಿಕ್ಕು ಕಾಣದಾಗಿದೆ. ಈ ಸಂದರ್ಭದಲ್ಲಿ ಸರ್ಕಾರ ನಮ್ಮ ಕಷ್ಟಕ್ಕೆ ಕೈಹಿಡಿಯದಿದ್ದರೆ ಬದುಕು ಬೀದಿಪಾಲಾಗಲಿದೆ ಎಂದು ರೈತ ಎಂ. ವಿಶ್ವನಾಥರೆಡ್ಡಿ ‘ಪ್ರಜಾವಾಣಿ’ಯೊಂದಿಗೆ ಅಳಲು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>