ಡಿವೈಎಸ್ಪಿ ಕುಮಾರಪ್ಪ ಮತ್ತು ಶಿರಾ ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಹನುಮಂತರಾಯ ಮಾರ್ಗದರ್ಶನದಲ್ಲಿ ಪಿಎಸ್ಐ ಧ್ರುವಚಾರ್, ಎಸ್ಎಂ ಕೃಷ್ಣ , ಹೆಡ್ಕಾನ್ಸ್ಟೆಬಲ್ ಶ್ರೀನಿವಾಸ್, ಕಾನ್ಸ್ಟೆಬಲ್ ಜಗದೀಶ್ ಹನುಮಂತಾಚಾರ್, ನಾಗರಾಜು, ಯತೀಶ್, ರೇವಣ್ಣ ಸುನೀಲ್ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.