ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ: ಜಿಂಕೆ ಬೇಟೆಗಾರರ ಬಂಧನ

Last Updated 4 ಅಕ್ಟೋಬರ್ 2020, 16:41 IST
ಅಕ್ಷರ ಗಾತ್ರ

ಪಟ್ಟನಾಯಕನಹಳ್ಳಿ: ಶಿರಾ ತಾಲ್ಲೂಕಿನ ಪೂಜಾರ್ ಮುದ್ದನಹಳ್ಳಿಯಲ್ಲಿ ಜಿಂಕೆ ಬೇಟೆಗೆ ಪ್ರಯತ್ನಿಸುತ್ತಿದ್ದ ಆರು ಜನರನ್ನು ಪಟ್ಟನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಬಂದೂಕು, 5 ಗುಂಡು, ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳಾದ ನವೀನ್, ಕಿರಣ್, ರಾಜೀವ್, ರಿಹಾನ್ ಶ್ರೀಧರ್, ಶುಜಾತ್ ಅವರು ಗುಬ್ಬಿ ಮತ್ತು ತುಮಕೂರಿನವರು.

ಡಿವೈಎಸ್‌ಪಿ ಕುಮಾರಪ್ಪ ಮತ್ತು ಶಿರಾ ಗ್ರಾಮಾಂತರ ಸರ್ಕಲ್ ಇನ್‌ಸ್ಪೆಕ್ಟರ್‌ ಹನುಮಂತರಾಯ ಮಾರ್ಗದರ್ಶನದಲ್ಲಿ ಪಿಎಸ್ಐ ಧ್ರುವಚಾರ್, ಎಸ್ಎಂ ಕೃಷ್ಣ , ಹೆಡ್‌ಕಾನ್‌ಸ್ಟೆಬಲ್‌ ಶ್ರೀನಿವಾಸ್, ಕಾನ್‌ಸ್ಟೆಬಲ್‌ ಜಗದೀಶ್ ಹನುಮಂತಾಚಾರ್, ನಾಗರಾಜು, ಯತೀಶ್, ರೇವಣ್ಣ ಸುನೀಲ್ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT