ಮಡಿವಾಳ ನೌಕರರ ಸಮಾಜ ಸೇವಾ ಸಂಘದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್, ಜಿ.ಪಂ.ಮಾಜಿ ಉಪಾಧ್ಯಕ್ಷ ಮುದಿಮಡು ರಂಗಸ್ವಾಮಿ, ಜಿಲ್ಲಾ ಮಡಿವಾಳ ವಿದ್ಯಾರ್ಥಿ ನಿಲಯದ ಅಧ್ಯಕ್ಷಶಾಂತಕುಮಾರ್, ಸೌಹಾರ್ದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಮುಖಂಡರಾದ ರುದ್ರೇಶ್,ಪಾಲಿಕೆ ಸದಸ್ಯೆ ಗಿರಿಜಾ ಧನಿಯಕುಮಾರ್, ವಿಷ್ಣುವರ್ಧನ್, ರಮೇಶ್, ಆನಂದಮೂರ್ತಿ, ಕುಮಾರ್, ಜೆ.ಆರ್.ಗಿರೀಶ್, ವಿಶ್ವಾಸ್ ಉಪಸ್ಥಿತರಿದ್ದರು.