ಅರಣ್ಯ ಸಚಿವ ಆನಂದ್ ಸಿಂಗ್, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ರವಿಕುಮಾರ್, ತಾ.ಪಂ ಅಧ್ಯಕ್ಷ ಚಂದ್ರಯ್ಯ, ಉಪಾಧ್ಯಕ್ಷ ರಂಗನಾಥ ಗೌಡ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಚನ್ನಬಸಪ್ಪ, ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿ.ಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ, ತಹಶೀಲ್ದಾರ್ ನಾಹಿದಾ ಜಮ್ ಜಮ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಬಿ.ಕೆ.ಮಂಜುನಾಥ್, ಚಿದಾನಂದ ಎಂ.ಗೌಡ ಇದ್ದರು.