ಇದೇ ರೀತಿ ತಾಲ್ಲೂಕಿನ ಹಾವಾಳದ ಗೊಂದಿ ಆಂಜನೇಯ, ಪಟ್ಟಣ ಪಂಚಾಯಿತಿ ಆವರಣದಲ್ಲಿರುವ ರಾಮಾಂಜನೇಯ, ಗೊಟ್ಟಿಕೆರೆ, ಪುರ, ರಾಮಡಿಹಳ್ಳಿ, ಸಂಪಿಗೆ, ಮುನಿಯೂರಿನ ರಾಮ ಆಂಜನೇಯ ಸ್ವಾಮಿ, ದಂಡಿನಶಿವರ ಸೇರಿದಂತೆ ತಾಲ್ಲೂಕಿನ ರಾಮ ಮಂದಿರಗಳಲ್ಲಿ ವಿಶೇಷ ಪೂಜಾ ಕಾರ್ಯ ಜರುಗಿದವು. ನೆರೆದಿದ್ದ ಭಕ್ತರಿಂದ ಶ್ರೀರಾಮ ಮತ್ತು ಆಂಜನೇಯ ಸ್ವಾಮಿಯ ಜಯಘೋಷ ಮೊಳಗಿತು.