‘ಎಚ್.ಡಿ.ದೇವೇಗೌಡರ ಸೋಲಿಗೆ ಕೆ.ಎನ್.ರಾಜಣ್ಣ, ಅವರ ಮಗ ರಾಜೇಂದ್ರ ಕಾರಣ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಜಿಲ್ಲಾ ಘಟಕ ಅಧ್ಯಕ್ಷ ರಾಮಕೃಷ್ಣ ವರದಿ ಕೊಟ್ಟಿದ್ದಾನೆ. ದೇವೇಗೌಡರೇನೂ ರಾಜಣ್ಣ ಅವರ ಮನೆಗೆ ಬಂದು ಬೆಂಬಲಿಸಿ ಎಂದು ಕೇಳಿರಲಿಲ್ಲ. ಹೀಗಾಗಿ, ರಾಜಣ್ಣ ಅವರು ಚುನಾವಣೆಯಲ್ಲಿ ತಟಸ್ಥವಾಗಿದ್ದರು. ಅವರ ಬೆಂಬಲಿಗರು, ಅಭಿಮಾನಿಗಳು ತಮಗನಿಸಿದಂತೆ ತೀರ್ಮಾನ ಮಾಡಿ ಚುನಾವಣೆ ಮಾಡಿದ್ದಾರೆ’ ಎಂದರು.