ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಪದ್ಮಿನಿಗೆ ಸಂಶೋಧನಾ ಲೇಖನ ಪ್ರಶಸ್ತಿ

Last Updated 11 ಅಕ್ಟೋಬರ್ 2018, 14:11 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಎಸ್.ವಿ.ಪದ್ಮಿನಿ ಅವರು ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಾರಾಯಣ ಎಂಜಿನಿಯರಿಂಗ್‌ ಕಾಲೇಜ್‌ ಅಂಡ್‌ ಮ್ಯಾನೇಜೆಮೆಂಟ್‌ ಆಯೋಜಿಸಿದ್ದ ’ಒಂದು ದಿನದ ಅಂತರರಾಷ್ಟ್ರೀಯ ವಿಚಾರ ಸಂಕಿರಣ’ದಲ್ಲಿ ಅರ್ಥಶಾಸ್ತ್ರ ವಿಷಯಕ್ಕೆ ಸಂಬಂಧಿಸಿ ಮಂಡಿಸಿದ ಲೇಖನಕ್ಕೆ ಅತ್ಯುತ್ತಮ ಸಂಶೋಧನಾ ಲೇಖನ ಪ್ರಶಸ್ತಿಯನ್ನು ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT