ಕೃಷಿ ಅಭಿಯಾನದ ಮೂಲಕ ತಾಲ್ಲೂಕಿನ ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡು ರೈತರ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಂತ್ರಿಕತೆ, ವೈಜ್ಞಾನಿಕ ಪದ್ಧತಿಗಳ ಬಗ್ಗೆಯೂ ಮಾಹಿತಿ ನೀಡಬೇಕಿದೆ. ರಸಗೊಬ್ಬರ ವ್ಯಾಪಾರಿಗಳಿಂದ ಅನ್ಯಾಯವಾಗದಂತೆ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ
ನೀಡಿದರು.