<p><strong>ತುಮಕೂರು: </strong>ನಗರದ ಹೃದಯ ಭಾಗದಲ್ಲಿರುವ ಸಣ್ಣ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕಸ ಸಂಗ್ರಹಕ್ಕೆ ಮಹಾನಗರ ಪಾಲಿಕೆ ವಾಹನ ವ್ಯವಸ್ಥೆ ಮಾಡಿದ್ದು, ಮಂಗಳವಾರ ಚಾಲನೆ ನೀಡಲಾಯಿತು.</p>.<p>ಕೈಗಾರಿಕಾ ಪ್ರದೇಶದಲ್ಲಿ ಘನತ್ಯಾಜ್ಯ ಸಂಗ್ರಹ ದೊಡ್ಡ ಸಮಸ್ಯೆಯಾಗಿ ಕಾಡಿತ್ತು. ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.</p>.<p>ಪಾಲಿಕೆ ಆಯುಕ್ತೆ ರೇಣುಕಾ, ತುಮಕೂರು ಮಹಾನಗರ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ರಾಜಗೋಪಾಲರೆಡ್ಡಿ ಕಸ ಸಂಗ್ರಹಿಸುವ ಆಟೊಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.</p>.<p>ರಾಜಗೋಪಾಲರೆಡ್ಡಿ,ರೇಣುಕಾ ಪಾಲಿಕೆ ಸದಸ್ಯ ಶ್ರೀನಿವಾಸ್, ಸಂಘದ ಉಪಾಧ್ಯಕ್ಷ ಸಿದ್ಧಪ್ಪ, ಕಾರ್ಯದರ್ಶಿ ಗಿರೀಶ್, ಖಜಾಂಚಿ ಲೋಕೇಶ್, ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ನಗರದ ಹೃದಯ ಭಾಗದಲ್ಲಿರುವ ಸಣ್ಣ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕಸ ಸಂಗ್ರಹಕ್ಕೆ ಮಹಾನಗರ ಪಾಲಿಕೆ ವಾಹನ ವ್ಯವಸ್ಥೆ ಮಾಡಿದ್ದು, ಮಂಗಳವಾರ ಚಾಲನೆ ನೀಡಲಾಯಿತು.</p>.<p>ಕೈಗಾರಿಕಾ ಪ್ರದೇಶದಲ್ಲಿ ಘನತ್ಯಾಜ್ಯ ಸಂಗ್ರಹ ದೊಡ್ಡ ಸಮಸ್ಯೆಯಾಗಿ ಕಾಡಿತ್ತು. ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.</p>.<p>ಪಾಲಿಕೆ ಆಯುಕ್ತೆ ರೇಣುಕಾ, ತುಮಕೂರು ಮಹಾನಗರ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ರಾಜಗೋಪಾಲರೆಡ್ಡಿ ಕಸ ಸಂಗ್ರಹಿಸುವ ಆಟೊಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.</p>.<p>ರಾಜಗೋಪಾಲರೆಡ್ಡಿ,ರೇಣುಕಾ ಪಾಲಿಕೆ ಸದಸ್ಯ ಶ್ರೀನಿವಾಸ್, ಸಂಘದ ಉಪಾಧ್ಯಕ್ಷ ಸಿದ್ಧಪ್ಪ, ಕಾರ್ಯದರ್ಶಿ ಗಿರೀಶ್, ಖಜಾಂಚಿ ಲೋಕೇಶ್, ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>